ದಾವಣಗೆರೆ, ಮಾ.27 : 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕರ್ನಾಟಕ ವಿಧಾನಸಭೆ ಉಪಚುನಾವಣೆ-2026 ಗೆ ಸಂಬಂಧಿಸಿದಂತೆ, ಚುನಾವಣಾ ಕಣದಲ್ಲಿರುವ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು (ನಮೂನೆ-7ಎ) ಚುನಾವಣಾಧಿಕಾರಿಗಳು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಚುನಾವಣಾ ಕಣದಲ್ಲಿ ಒಟ್ಟು 25 ಅಭ್ಯರ್ಥಿಗಳು ಉಳಿದಿದ್ದು, ಅವರಿಗೆ ಹಂಚಿಕೆ ಮಾಡಲಾದ ಪಕ್ಷ ಮತ್ತು ಚಿಹ್ನೆಗಳ ವಿವರ ಇಂತಿದೆ:
ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು
·ಕೆ.ಎಸ್. ಶಿವಕುಮಾರಪ್ಪ: ಆಮ್ ಆದ್ಮಿ ಪಾ̧ಪಾರ್ಟಿ- ಪೊರಕೆ
· ಶ್ರೀನಿವಾಸ. ಟಿ. ದಾಸಕರಿಯಪ್ಪ: ಭಾರತೀಯ ಜನತಾ ಪಾರ್ಟಿ - ಕಮಲ
· ಸಮರ್ಥ್ ಶಾಮನೂರು ಮಲ್ಲಿಕಾರ್ಜುನ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ - ಕೈ
ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು:
ಅನ್ಸರ್ ಕೊಡ್ಲಿಪೇಟೆ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಪ್ರೆಷರ್ ಕುಕ್ಕರ್, ಈರಣ್ಣ: ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿ -ಸೀಟಿಟಿ̧̧ (ವಿಜಲ್), ಈಶ್ವರ ಶೇಂಗ: ಉತ್ತಮ ಪ್ರಜಾಕೀಯ ಪಕ್ಷ-ಅಂಚೆ ಪೆಟ್ಟಿಗೆ, ಖಾಜಾಮೊಹಿದ್ದೀನ್ ಗುಡಗೇರಿ: ಬ್ಲೂ ಇಂಡಿಯಾ ಪಾರ್ಟಿ -ಬ್ಯಾಟ್ಸ್ಮನ್, ಎಂ.ಪಿ. ದಾದಾಖಲಂದರ್: ಕಂಟ್ರಿ ಸಿಟಿಜನ್ ಪಾರ್ಟಿ -ತೆಂಗಿನ ತೋಟ, ಜಿ.ಎನ್. ಪ್ರಶಾಂತ್ ಕುಮಾರ್: ಜನತಾ ಚಳುವಳಿ ಭಾರತ -ಬ್ರೀಫ್ ಕೇಸ್, ಸಿ.ಎಂ. ಶಾಬಾಜ್ ಖಾನ್: ಯಂಗ್ ಸ್ಟಾರ್ ಎಂಪವರ್ಮೆಂಟ್ ಪಾರ್ಟಿ-ಗ್ಯಾಸ್ ಸಿಲಿಂಡರ್, ಎಂ.ಜಿ. ಶ್ರೀಕಾಂತ್: ನವಭಾರತ ಸೇನಾ -ಗಣಕಯಂತ್ರ, ದಲಿತ ಶ್ರೀನಿವಾಸ್: ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ -ಲ್ಯಾಪ್ಟಾಪ್, ಸಯ್ಯದ್ ಇಮ್ಮಿಯಾಜ್: ಜನಹಿತ ಪಕ್ಷ -ದೂರದರ್ಶನ.
ಪಕ್ಷೇತರ ಅಭ್ಯರ್ಥಿಗಳು:
ಚುನಾವಣಾ ಕಣದಲ್ಲಿ ಒಟ್ಟು 12 ಪಕ್ಷೇತರ ಅಭ್ಯರ್ಥಿಗಳಿದ್ದು, ಖಾದರ ಆದಿಲ್ ಬಾಷ -ವಜ್ರ, ಗೌತಮ್ -ಬ್ಯಾಟು, ಟಿ. ಜಬೀನ ಆಪಾ -ಕಲ್ಲಂಗಡಿ, ಮನ್ಸೂರ್ ಅಲಿ ಯು.ಎಂ. - ಬೆಂಕಿ ಪೊಟ್ಟಣ, ಕೆ.ಹೆಚ್ ಮಹಬೂಬ್ -ಅಲಮಾರು, ಅಖಂಡ ಸಿ.ಎಂ. ಮಂಜುನಾಥಯ್ಯ ಸ್ವಾಮಿ, ಬ್ಯಾಟರಿ ಟಾರ್ಚ್, ಬಿ. ರಾಜಶೇಖರ್ -ತುತ್ತೂರಿ, ಸಾಜಿದ್-ಕ್ಯಾಮೆರಾ, ಸಾಧಿಕ್ ಪೈಲ್ವಾನ್ -ಮೈಕ್, ಹೆಚ್. ಸುಬಾನ್ ಸಾಬ್ -ಮಿಕ್ಸಿ, ಸೈಯದ್ ಚಾಂದ್ ಪೀರ್ - ಕರಣೆ, ಮತ್ತು ಡಿ. ಸೈಯದ್ ರಿಯಾಜ್ -ದೂರವಾಣಿ ಇವರುಗಳಿಗೆ ಸ್ವತಂತ್ರ ಚಿಹ್ನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಉಪಚುನಾವಣಾಧಿಕಾರಿಗಳು, ದಾವಣಗೆರೆ ಉಪ ವಿಭಾಗ ಇವರು ತಿಳಿಸಿದ್ದಾರೆ.
ದಾವಣಗೆರೆ, ಮಾರ್ಚ್26: 107,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ವಿವಿಧ ಪಕ್ಷ ಹಾಗೂ ಪಕ್ಷೇತರರಾಗಿ ಸ್ಪರ್ಧಿಸಿದ್ದ ಒಟ್ಟು 11 ಅಭ್ಯರ್ಥಿಗಳು ಗುರುವಾರ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಹಿಂತೆಗೆದುಕೊಂಡಿದ್ದಾರೆ ಎಂದು ಅಧಿಕೃತ ಮಾಹಿತಿ ಹೊರಬಿದ್ದಿದೆ.ಚುನಾವಣಾ ನಿಯಮ 9(2)ರ ಅನ್ವಯ ನಮೂನೆ-6 ರಲ್ಲಿ ಉಮೇದುವಾರಿಕೆ ಹಿಂಪಡೆದ ಅಭ್ಯರ್ಥಿಗಳ ವಿವರ ಇಂತಿದೆ.ಆನಂದಪ್ಪ ಎಸ್.ಎಲ್: ಎಸ್.ಎಸ್.ಬಡಾವಣೆ, ಬಿ ಬ್ಲಾಕ್, ದಾವಣಗೆರೆ.ಸುಭಾನ್ ಖಾನ್: ಕೆ.ಟಿ.ಜೆ ನಗರ, ದಾವಣಗೆರೆ.ಹೆಚ್. ಪರವೇಜ್: ಕೊಂಡಜ್ಜಿ ರಸ್ತೆ, ಬಿ.ಜೆ.ಎಂ ಶಾಲೆಯ ಹತ್ತಿರ, ದಾವಣಗೆರೆ.ಅಲ್ಲಾಭಕ್ಷ ಬಿ: ವಿಜಯನಗರ ಬಡಾವಣೆ, ದಾವಣಗೆರೆ.ಅಮ್ಮಿರಾ ಅಹಮ್ಮದ್ ಖಾನ್: ಹೊಸಕೆರೆ, ಬಸವಪಟ್ಟಣ, ಚನ್ನಗಿರಿ ತಾಲ್ಲೂಕು.ಇಸ್ಮಾಯಿಲ್ ಜಬೀವುಲ್ಲಾ: ದೇವರಾಜ್ ಲೇಔಟ್, ದಾವಣಗೆರೆ.ಎಸ್.ಕೆ. ಅಫೈಲ್ ಖಾನ್: ದೇವರಾಜ್ ಅರಸ್ ಬಡಾವಣೆ, ಸಿ ಬ್ಲಾಕ್, ದಾವಣಗೆರೆ.ಎಸ್.ಸಿ. ತ್ರಿಮೂರ್ತಿ: ಬಿ ಕಲಪನಹಳ್ಳಿ, ದಾವಣಗೆರೆ.ಮಹಮ್ಮದ್ ಜಬೀವುಲ್ಲಾ: ಆಜಾದ್ ನಗರ, ದಾವಣಗೆರೆ.ಸೈಯದ್ ಜಬೀವುಲ್ಲಾ: ಆಜಾದ್ ನಗರ, ದಾವಣಗೆರೆ.ಡಿ. ಹನುಮಂತಪ್ಪ: ಹರಿಹರ, ದಾವಣಗೆರೆ ಜಿಲ್ಲೆ.
ದಾವಣಗೆರೆ:ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಜಿಲ್ಲಾ ಸಚಿವರನ್ನು ನಿಂದಿಸಿರುವ ಬಿಜೆಪಿ ಸಾಮಾಜಿಕ ಜಾಲತಾಣ ಮತ್ತು ಮುಖಂಡರು ಹಾಗೂ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಚುನಾವಣಾಧಿಕಾರಿಗಳಿಗೆ ದೂರು ಕಾಂಗ್ರೆಸ್ ಕಾರ್ಯಕರ್ತ ಶ್ರೀ...
ವಿಜಯಪುರ:ವಿಜಯಪುರ ಜಿಲ್ಲೆಯ ವಿಜಯಪುರ ತಾಲೂಕಿನ ಸುಕ್ಷೇತ್ರ ಹೊನಗನಹಳ್ಳಿ-ಸವನಹಳ್ಳಿ ಯಲ್ಲಿ ದಿನಾಂಕ:24-03-2026,ರಿಂದ ದಿನಾಂಕ: 03-04-2026,ರವರೆಗೆ ಹಿರೇಬೇವನೂರ ಪರಮಪೂಜ್ಯ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಜಿಯವರ ಐದನೇ ವರ್ಷದ ಪುಣ್ಯಸ್ಕರಣೆ ನಿಮಿತ್ಯ ಶೂಜ್ವರ ಪುತ್ಥಳಿ ಪ್ರತಿಷ್ಠಾಪನೆ,ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ,...
ದಾವಣಗೆರೆ, ಮಾ.27 : 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕರ್ನಾಟಕ ವಿಧಾನಸಭೆ ಉಪಚುನಾವಣೆ-2026 ಗೆ ಸಂಬಂಧಿಸಿದಂತೆ, ಚುನಾವಣಾ ಕಣದಲ್ಲಿರುವ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು (ನಮೂನೆ-7ಎ) ಚುನಾವಣಾಧಿಕಾರಿಗಳು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಚುನಾವಣಾ ಕಣದಲ್ಲಿ ಒಟ್ಟು 25 ಅಭ್ಯರ್ಥಿಗಳು ಉಳಿದಿದ್ದು, ಅವರಿಗೆ ಹಂಚಿಕೆ ಮಾಡಲಾದ ಪಕ್ಷ ಮತ್ತು ಚಿಹ್ನೆಗಳ ವಿವರ ಇಂತಿದೆ:
ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು
·ಕೆ.ಎಸ್. ಶಿವಕುಮಾರಪ್ಪ: ಆಮ್ ಆದ್ಮಿ ಪಾ̧ಪಾರ್ಟಿ- ಪೊರಕೆ
· ಶ್ರೀನಿವಾಸ. ಟಿ. ದಾಸಕರಿಯಪ್ಪ: ಭಾರತೀಯ ಜನತಾ ಪಾರ್ಟಿ - ಕಮಲ
· ಸಮರ್ಥ್ ಶಾಮನೂರು ಮಲ್ಲಿಕಾರ್ಜುನ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ - ಕೈ
ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು:
ಅನ್ಸರ್ ಕೊಡ್ಲಿಪೇಟೆ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಪ್ರೆಷರ್ ಕುಕ್ಕರ್, ಈರಣ್ಣ: ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿ -ಸೀಟಿಟಿ̧̧ (ವಿಜಲ್), ಈಶ್ವರ ಶೇಂಗ: ಉತ್ತಮ ಪ್ರಜಾಕೀಯ ಪಕ್ಷ-ಅಂಚೆ ಪೆಟ್ಟಿಗೆ, ಖಾಜಾಮೊಹಿದ್ದೀನ್ ಗುಡಗೇರಿ: ಬ್ಲೂ ಇಂಡಿಯಾ ಪಾರ್ಟಿ -ಬ್ಯಾಟ್ಸ್ಮನ್, ಎಂ.ಪಿ. ದಾದಾಖಲಂದರ್: ಕಂಟ್ರಿ ಸಿಟಿಜನ್ ಪಾರ್ಟಿ -ತೆಂಗಿನ ತೋಟ, ಜಿ.ಎನ್. ಪ್ರಶಾಂತ್ ಕುಮಾರ್: ಜನತಾ ಚಳುವಳಿ ಭಾರತ -ಬ್ರೀಫ್ ಕೇಸ್, ಸಿ.ಎಂ. ಶಾಬಾಜ್ ಖಾನ್: ಯಂಗ್ ಸ್ಟಾರ್ ಎಂಪವರ್ಮೆಂಟ್ ಪಾರ್ಟಿ-ಗ್ಯಾಸ್ ಸಿಲಿಂಡರ್, ಎಂ.ಜಿ. ಶ್ರೀಕಾಂತ್: ನವಭಾರತ ಸೇನಾ -ಗಣಕಯಂತ್ರ, ದಲಿತ ಶ್ರೀನಿವಾಸ್: ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ -ಲ್ಯಾಪ್ಟಾಪ್, ಸಯ್ಯದ್ ಇಮ್ಮಿಯಾಜ್: ಜನಹಿತ ಪಕ್ಷ -ದೂರದರ್ಶನ.
ಪಕ್ಷೇತರ ಅಭ್ಯರ್ಥಿಗಳು:
ಚುನಾವಣಾ ಕಣದಲ್ಲಿ ಒಟ್ಟು 12 ಪಕ್ಷೇತರ ಅಭ್ಯರ್ಥಿಗಳಿದ್ದು, ಖಾದರ ಆದಿಲ್ ಬಾಷ -ವಜ್ರ, ಗೌತಮ್ -ಬ್ಯಾಟು, ಟಿ. ಜಬೀನ ಆಪಾ -ಕಲ್ಲಂಗಡಿ, ಮನ್ಸೂರ್ ಅಲಿ ಯು.ಎಂ. - ಬೆಂಕಿ ಪೊಟ್ಟಣ, ಕೆ.ಹೆಚ್ ಮಹಬೂಬ್ -ಅಲಮಾರು, ಅಖಂಡ ಸಿ.ಎಂ. ಮಂಜುನಾಥಯ್ಯ ಸ್ವಾಮಿ, ಬ್ಯಾಟರಿ ಟಾರ್ಚ್, ಬಿ. ರಾಜಶೇಖರ್ -ತುತ್ತೂರಿ, ಸಾಜಿದ್-ಕ್ಯಾಮೆರಾ, ಸಾಧಿಕ್ ಪೈಲ್ವಾನ್ -ಮೈಕ್, ಹೆಚ್. ಸುಬಾನ್ ಸಾಬ್ -ಮಿಕ್ಸಿ, ಸೈಯದ್ ಚಾಂದ್ ಪೀರ್ - ಕರಣೆ, ಮತ್ತು ಡಿ. ಸೈಯದ್ ರಿಯಾಜ್ -ದೂರವಾಣಿ ಇವರುಗಳಿಗೆ ಸ್ವತಂತ್ರ ಚಿಹ್ನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಉಪಚುನಾವಣಾಧಿಕಾರಿಗಳು, ದಾವಣಗೆರೆ ಉಪ ವಿಭಾಗ ಇವರು ತಿಳಿಸಿದ್ದಾರೆ.
ಹುಬ್ಬಳ್ಳಿ:ಉತ್ತರ ಕರ್ನಾಟಕದ ಭಾಗದ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆಯಾಗಲಿರುವ‘ಪ್ಲಗ್ ಅಂಡ್ ಪ್ಲೇ’ ಮಾದರಿಯ FMCG ತಯಾರಿಕಾ ಪಾರ್ಕ್ ಗೆ ಸಚಿವರಾದ ಶ್ರೀ ಎಂ.ಬಿ.ಪಾಟೀಲ್ ರು ಚಾಲನೆನೀಡಿ ಮಾತನಾಡಿದ ಸಚಿವರು ಸಾವಿರಾರು ಉದ್ಯೋಗಗಳ ಸೃಷ್ಟಿ...
ದಾವಣಗೆರೆ: ಸಾಮಾನ್ಯವಾಗಿ ಬಿ.ಕಾಂ ವಿದ್ಯಾರ್ಥಿಗಳು ಕಂಪನಿಗಳ ವಿಷಯದಲ್ಲಿ ಹತ್ತಿರದಿಂದ ಅಧ್ಯಯನ ಮಾಡುವಂತೆ ಕಾಣುವುದಿಲ್ಲ. ಆದರೆ, ವಾಣಿಜ್ಯ ಕ್ಷೇತ್ರದಲ್ಲಿ ಅಧ್ಯಯನಕ್ಕೆ ಹೋಗುವಾಗ ಆರ್ಥಿಕ ಸಾಧನೆ, ಮಾರುಕಟ್ಟೆ ತಂತ್ರಗಳು, ಗ್ರಾಹಕ ಚಲನಗಳನ್ನು ಅರ್ಥಮಾಡಿಕೊಳ್ಳುವುದು ಅತಿದೊಡ್ಡ ಮಹತ್ವವನ್ನು...
ಝಳಕಿ : 2020ರಲ್ಲಿ ಕೊರೊನಾ ಹಾವಳಿಯಿಂದಾಗಿ ಸಾಮಾನ್ಯ ಜನರ ಜೀವನ ಬೀದಿಗೆ ಬಂದಿದ್ದು, ಅದರಲ್ಲೂ ಗ್ರಾಮೀಣ ವ್ಯಾಪಾರಸ್ಥರು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ರಾಜ್ಯ ಓಬಿಸಿ ಮೋರ್ಚಾ ಉಪಾಧ್ಯಕ್ಷರು ರಾಜಕುಮಾರ ಸಾಗಾಯಿ...
ನಗೋಯಾ (ಜಪಾನ್): ತುಮಕೂರಿನ ಬಳಿ ಇರುವ ಜಪಾನ್ ಕೈಗಾರಿಕಾ ಟೌನ್ಶಿಪ್ನಲ್ಲಿ ₹ 210 ಕೋಟಿ ವೆಚ್ಚದಲ್ಲಿ ವಾಹನ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸುವ ಒಪ್ಪಂದಕ್ಕೆ ಕೈಗಾರಿಕಾ ಸಲಕರಣೆಗಳನ್ನು ತಯಾರಿಸುವ ಜಪಾನಿನ ಅವೊಯಮಾ ಸೈಸಕುಷೊ...
(ಅಡಿಕೆ ಪತ್ರಿಕೆ ಅಕ್ಟೋಬರ್ 2023 I ಡಾ. ಮೋಹನ್ ತಲಕಾಲಕೊಪ್ಪ)
ಮೇಘಾಲಯ ವಿಜ್ಞಾನಿಗಳ ತಂಡ ಅಡಿಕೆ ಸಿಪ್ಪೆಯ ನಾರಿನಿಂದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ತಯಾರಿಯಲ್ಲಿ ಭರವಸೆಯ ಹೆಜ್ಜೆಯಿಟ್ಟಿದೆ. ನಮ್ಮಲ್ಲಿ ಕೊಳೆತು ಮಣ್ಣಿಗೆ ಸೇರುವ...
ಓದುಗರ ಅಭಿಪ್ರಾಯ